ಜಮ್ಮು-ಕಾಶ್ಮೀರ ವಿಚಾರವನ್ನು ಅಂತರಾಷ್ಟ್ರೀಯಗೊಳಿಸುವ ಪಾಕಿಸ್ತಾನದ ಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯಲ್ಲಿ ತಿರುಗೇಟು ನೀಡಿದ್ದಾರೆ. ವಿಶ್ವಸಂಸ್ಥೆಯ ಮಹಾಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಕರಿನೆರಳಲ್ಲಿ ಮಾತುಕತೆ ಅಸಾಧ್ಯ. ಒಂದು ವೇಳೆ ಉಗ್ರವಾದವನ್ನು ಬದಿಗೊತ್ತಿ ಮಾತುಕತೆಗೆ ಸೂಕ್ತ ವಾತಾವರಣವನ್ನು ಕಲ್ಪಿಸಿದ್ದೇ ಆದಲ್ಲಿ ನೆರೆಯ...