Share with your friends

  • By E-Mail
To :
Your Name :
Your E-Mail :
Link :
ಎಐಎಡಿಎಂಕೆ ಪ್ರತಿಭಟನೆಗೆ ವಿಜಯಕಾಂತ್ ಖಂಡನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ಎಐಎಡಿಎಂಕೆ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯನ್ನು ಡಿಎಂಡಿಕೆ ಮುಖ್ಯಸ್ಥ, ನಟ ವಿಜಯಕಾಂತ್ ಖಂಡಿಸಿದ್ದಾರೆ. ಎಐಎಡಿಎಂಕೆ ಕಾರ್ಯಕರ್ತರು ತಮಿಳುನಾಡಿನಾಧ್ಯಂತ ಪ್ರತಿ ದಿನ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ರಾಜ್ಯದ ಜನತೆ ಪ್ರತಿಭಟನೆಯಿಂದ ನಲುಗಿ...