'ಬಿಜೆಪಿ' ವಿರುದ್ಧ ಶಿವಸೇನೆ ವಾಗ್ದಾಳಿ ಮುಂದುವರೆಸಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಸರಣಿ ಪ್ರಚಾರ ಕೈಗೊಂಡಿರುವುದನ್ನು ಟೀಕಿಸಿರುವ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿನ ಕೆಲಸ ಬಿಟ್ಟು ಮಹಾರಾಷ್ಟ್ರಕ್ಕೆ ಬಂದು ಪ್ರಚಾರ ನಡೆಸುತ್ತಿದ್ದಾರೆ ಎಂದು ಕಿಡಿ ಕಾರಿದೆ....