Share with your friends

  • By E-Mail
To :
Your Name :
Your E-Mail :
Link :
ಮಂಡೂರಿನಲ್ಲಿ ಡಿಸೆಂಬರ್ ಮುನ್ನವೇ ಕಸ ವಿಲೇವಾರಿ ಸ್ಥಗಿತ

ರಾಜ್ಯದ ರಾಜಧಾನಿಯ ಕಸವನ್ನು ಮಂಡೂರಿನಲ್ಲಿ ವಿಲೇವಾರಿ ಮಾಡುವುದನ್ನು ಡಿಸೆಂಬರ್ ಮುನ್ನವೇ ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳೊಂದಿಗೆ ನಗರದ ಕಸ ವಿಲೇವಾರಿ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮಸ್ಥರಿಗೆ ನೀಡಿದ ವಾಗ್ದಾನದಂತೆ ಮಾತ್ರವಲ್ಲದೆ, ನಿಗದಿಪಡಿಸಿದ...