Share with your friends

  • By E-Mail
To :
Your Name :
Your E-Mail :
Link :
ಅಕ್ರಮ ಕಟ್ಟಡಗಳ ತೆರವಿಗೆ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು,...