'ಪಾಕ್ ಪುಂಡಾಟಿಕೆ'ಗೆ ಭಾರತದಿಂದ ತೀವ್ರ ಸ್ವರೂಪದ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಿದ್ದ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಈಗ ಶಾಂತಿ ಮಂತ್ರ ಜಪಿಸತೊಡಗಿದ್ದಾರೆ! ಭಾರತದ ವಿರುದ್ಧ ಅಪ್ರಚೋದಿತವಾಗಿ ಪಾಕಿಸ್ತಾನ ಸೇನೆ ನಡೆಸುತ್ತಿರುವ ದಾಳಿಗೆ ಕಳೆದ ಕೆಲವು ದಿನಗಳಿಂದ...