ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆ ಪದೇ ಪದೆ ಕ್ಯಾತೆ ತೆಗೆಯುತ್ತಿದ್ದರೂ ತನ್ನ ತಪ್ಪನ್ನು ಮುಚ್ಚಿಟ್ಟುಕೊಂಡು, ಭಾರತವೇ ಕದನ ವಿರಾಮ ಉಲ್ಲಂಘನೆ ಮಾಡಿ, ಗುಂಡಿನ ದಾಳಿ ನಡೆದಿಸಿದೆ ಎಂದು ಪಾಕಿಸ್ತಾನ ವಿಶ್ವಸಸ್ಥೆಗೆ ಪತ್ರ ಬರೆದಿದೆ. ಕಳೆದ ಕೆಲವು ವಾರಗಳಿಂದ ಭಾರತ ಉದ್ದೇಶಪೂರ್ವಕವಾಗಿ ಅಪ್ರಚೋದಿತ...