Share with your friends

  • By E-Mail
To :
Your Name :
Your E-Mail :
Link :
ದಿಗ್ವಿಜಯ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...