ಬ್ರಿಟೀಷರಿಂದ ಭಾರತಕ್ಕೆ ಪರಿಚಯವಾದ ಪಾಶ್ಚಿಮಾತ್ಯ ಶಿಕ್ಷಣ ಪರಿಕಲ್ಪನೆ ಭಾರತೀಯ ಮೌಲ್ಯ ಮತ್ತು ಸಂಸ್ಕೃತಿಗೆ ತೀವ್ರ ಪೆಟ್ಟು ನೀಡಿದ್ದು, ಪ್ರಸ್ತುತ ನಾವು ಹೊಂದಿರುವ ವ್ಯವಸ್ಥೆ ಶಿಕ್ಷಣದ ಮೂಲ ಆಶಯವನ್ನು ಈಡೇರಿಸುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜೋಧ್ ಪುರದಲ್ಲಿ...