Share with your friends

  • By E-Mail
To :
Your Name :
Your E-Mail :
Link :
ಮಹಾರಾಷ್ಟ್ರ ಫಲಿತಾಂಶ ಜನತೆಗೆ ತೃಪ್ತಿ ತಂದಿದೆಯೇ: ಉದ್ಧವ್ ಪ್ರಶ್ನೆ

ಬಿಜೆಪಿಯಿಂದ ಪ್ರಸ್ತಾವನೆ ಬಂದರೆ ಮಾತ್ರ ಮೈತ್ರಿ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ನಾವು ಸಿಂಹದಂತೆ ಏಕಾಂಗಿಯಾಗಿ ಗೆಲುವು ಸಾಧಿಸಿದ್ದೇವೆ ಎಂದು ಹೇಳಿದ್ದಾರೆ. ಶಿವಸೇನಾ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿಕೆ ನೀಡಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ...