ಸರ್ಕಾರಿ ವೈದ್ಯರು ಹಾಗೂ ರಾಜ್ಯ ಸರ್ಕರದ ನಡುವಿನ ಜಟಾಪಟಿ ತಾರಕಕ್ಕೇರಿದೆ. ಒಂದೆಡೆ ವೈದ್ಯರು ಬೇಡಿಕೆ ಈಡೇರಿಕಾಗಿ ಸಮೂಹಿಕ ರಾಜೀನಾಮೆ ನೀಡಿದ್ದರೆ ಇನ್ನೊಂದೆಡೆ ಸರ್ಕಾರ ಇದೆ ಎಂಬುದನ್ನು ನಾವು ತೋರಿಸುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸರ್ಕಾರಿ...