Share with your friends

  • By E-Mail
To :
Your Name :
Your E-Mail :
Link :
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ: ಶಿವಸೇನೆಯಿಂದ ಮತ್ತೊಂದು ಸುತ್ತಿನ ಸಭೆ

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಆಯ್ಕೆಯಾಗುತ್ತಿದ್ದಂತೆಯೇ ಶಿವಸೇನೆ ಸರ್ಕಾರ ರಚನೆಯಲ್ಲಿ ಭಾಗವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಆಂತರಿಕ ಚರ್ಚೆ ಆರಂಭಿಸಿದ್ದು, ಈ ಕುರಿತು ಅ.30ರಂದು ನಿರ್ಧಾರ ಕೈಗೊಳ್ಳಲಿದೆ. ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಹಲವು ಸುತ್ತಿನ ಮಾತುಕತೆ ಈಗಾಗಲೇ ನಡೆದಿದೆಯಾದರೂ...