ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮತ್ತೆ ಬಿಕ್ಕಟ್ಟು ಉಂಟಾಗಿದೆ. ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಮೊದಲ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ಗೆ ಶಿವಸೇನೆ ಎಚ್ಚರಿಕೆ ನೀಡಿದ್ದು ರಾಜ್ಯದ ಜನತೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಹೇಳಿದೆ. ಸಾಮ್ನಾ ಸಂಪಾದಕೀಯದ ಮೂಲಕ ಬಿಜೆಪಿ...