Share with your friends

  • By E-Mail
To :
Your Name :
Your E-Mail :
Link :
ಯಕ್ಷಗಾನ ಕಲಾವಿದರು ಕನ್ನಡ ಉಳಿಸುವ ಯೋಧರು: ಡಾ. ಚಂದ್ರಶೇಖರ ದಾಮ್ಲೆ

'ಯಕ್ಷಗಾನದ ಕಲಾವಿದರು', ಸುಲಲಿತ ಸರಳ ಕನ್ನಡದ ಉಳಿಕೆಯನ್ನು ಮಾಡುವ ಯೋಧರು. ಇವರಿಂದಲೇ ಶುದ್ಧ ಕನ್ನಡದ ಉಳಿಕೆ ಸಾಧ್ಯ. ಭಾರತೀಯ ಸಂಸ್ಕೃತಿ- ಪುರಾಣಗಳು ಜನರ ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಇದು ಪ್ರತಿಜ್ಞೆ-ಪ್ರತೀಕಾರಗಳ ಕಥೆ. ಮಹಾಭಾರತವು ಈಗಲೂ ಪ್ರಸ್ತುತವಾಗಿರುವ ಕಥೆಯಾಗಿದೆ, ಎಂದು ಡಾ....