ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ. ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...