'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸ್ವಂತ ನಿರ್ಧಾರ ಕೈಗೊಂಡು ಸರ್ಕಾರ ನಡೆಸಲು ಸಾಧ್ಯವಾಗುವುದಿಲ್ಲ, ಅವರೂ ಕಾಂಗ್ರೆಸ್ ನಾಯಕರಂತೆಯೇ ಹೈಕಮಾಂಡ್ ಒತ್ತಡಕ್ಕೊಳಗಾಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ನಾರಾಯಣ್ ರಾಣೆ ಹೇಳಿದ್ದಾರೆ. ಆಡಾಳಿತದಲ್ಲಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೂ ಸ್ವಂತ ನಿರ್ಧಾರ...