ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ. ನ.6ರಂದು ತೀರ್ಥಹಳ್ಳಿಯ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿ, ಹುಂಡಿಗೆ 1001ರೂಪಾಯಿ ಹಾಕುವ ಮೂಲಕ ದೇವರ ಮೇಲೆ...