Share with your friends

  • By E-Mail
To :
Your Name :
Your E-Mail :
Link :
ಕೇಂದ್ರ ಸಚಿವರ ಪ್ರಮಾಣ ವಚನ ಸಮಾರಂಭ ಬಹಿಷ್ಕರಿಸಿದ ಶಿವಸೇನೆ

ಕೇಂದ್ರ ಸಚಿವ ಸಂಪುಟದಲ್ಲಿ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ. ಶಿವಸೇನೆ ಸಂಸದ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಉದ್ಧವ್ ಠಾಕ್ರೆ ಒತ್ತಾಯಿಸಿದ್ದರು....