ಬೆಂಗಳೂರು ಮತ್ತು ಹಳೇ ಮೈಸೂರು ಭಾಗಕ್ಕೆ ಕುಡಿಯುವ ನೀರು ಪೂರೈಸಲು ಮೇಕೆದಾಟಿನ ಬಳಿ ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮಾಡಿದ ಘೋಷಣೆಯು ತಮಿಳುನಾಡಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಯೋಜನೆಯನ್ನು ತಮಿಳುನಾಡು ಸರ್ಕಾರ...