Share with your friends

  • By E-Mail
To :
Your Name :
Your E-Mail :
Link :
ಸಂತಾನ ಹರಣ ಶಸ್ತ್ರಚಿಕಿತ್ಸೆ ನಂತರ ಮಹಿಳೆಯರ ಸಾವಿಗೆ ಸರ್ಕಾರವೇ ಹೊಣೆ: ರಾಹುಲ್ ಗಾಂಧಿ

'ಛತ್ತೀಸ್ ಗಢ'ದ ಬಿಲಾಸ್ ಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳದಾ ಮಹಿಳೆಯರ ಸಾವಿಗೆ ಡಾ.ರಮಣ್ ಸಿಂಗ್ ನೇತೃತ್ವದ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ನ.15ರಂದು ಛತ್ತೀಸ್ ಗಢದ ಬಿಲಾಸ್ ಪುರಕ್ಕೆ ಭೇಟಿ ನೀಡಿ ಮೃತ ಮಹಿಳೆಯರ...