'ಕಂಬಳ' ಕ್ರೀಡೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಕಾನೂನು ತಜ್ನರೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ. ಕಂಬಳ, ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ಕ್ರೀಡೆಯಾಗಿದ್ದು, ಇದನ್ನು ನಿಷೇಧಿಸಿದರೆ ಸಾವಿರಾರು...