'ಜಮ್ಮು-ಕಾಶ್ಮೀರ'ದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ನಿಲ್ಲುವವರೆಗೂ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ ಸಿಂಗ್ ಹೇಳಿದ್ದಾರೆ. ಗಡಿಯಲ್ಲಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ, ತನ್ನೊಂದಿಗೆ ಭಾರತ ದ್ವಿಪಕ್ಷೀಯ ಮಾತುಕತೆ...