Share with your friends

  • By E-Mail
To :
Your Name :
Your E-Mail :
Link :
ಭಾರತದೊಳಗೆ ಚೀನಾ ರಸ್ತೆ ನಿರ್ಮಿಸಿದರೆ ಧ್ವಂಸ ಮಾಡುತ್ತೇವೆ: ರಾಜನಾಥ್ ಸಿಂಗ್

ಭಾರತದ ಗಡಿಯೊಳಗೆ ರಸ್ತೆಗಳನ್ನು ನಿರ್ಮಿಸದಂತೆ ಚೀನಾಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಒಂದು ವೇಳೆ ಚೀನಾ ಭಾರತದ ಗಡಿಯೊಳಗೆ ರಸ್ತೆ ನಿರ್ಮಿಸಿದರೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ....