'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...