ಕೊಲೆ, ಕೊಲೆಗೆ ಸಂಚು ಸೇರಿದಂತೆ ಹಲವು ಆರೊಪವನ್ನು ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್ ಆಶ್ರಮದ ಎದುರು ಜಮಾಯಿಸಿರುವ ಬೆಂಬಲಿಗರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಮ್ ಪಾಲ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ಹೊಸದಾಗಿ ಜಾಮೀನು ರಹಿತ ಬಂಧನ...