Share with your friends

  • By E-Mail
To :
Your Name :
Your E-Mail :
Link :
ಶ್ರೀಲಂಕಾದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಮೀನುಗಾರರ ಬಿಡುಗಡೆ

ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ್ದರ ಪರಿಣಾಮ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರನ್ನು ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವ ಸಂಬಂಧ ಶ್ರೀಲಂಕಾ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಗಲ್ಲು ಶಿಕ್ಷೆಗೆ ಗುರಿಯಾಗಿರುವ...