Share with your friends

  • By E-Mail
To :
Your Name :
Your E-Mail :
Link :
ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಶೋಭಾ ಕರಂದ್ಲಾಜೆ ಪೊಲೀಸರ ವಶಕ್ಕೆ

ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಬಿಜೆಪಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಪೊಲಿಸರು ಬಂಧಿಸಿದ್ದಾರೆ. ಸಂಪುಟದಲ್ಲಿರುವ ನಾಲ್ವರು ಸಚಿವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ನಾಲ್ವರು ಸಚಿವರನ್ನು ಸಂಪುಟದಿಂದ...