Share with your friends

  • By E-Mail
To :
Your Name :
Your E-Mail :
Link :
ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೆ ಸ್ಥಾನ ನೀಡಿ: ದಿಗ್ವಿಜಯ್ ಸೂಚನೆ

ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವವರು ಈಗಾಗಲೇ ಒಂದು ಅಧಿಕಾರದಲ್ಲಿದ್ದಾರೆ. ಅವರಿಗೆ ಮತ್ತೊಂದು ಅಧಿಕಾರ ನೀಡುವ...