'26/11 ಉಗ್ರರ ದಾಳಿ'ಯ ವಿಚಾರಣೆಯಲ್ಲಿ ಪಾಕಿಸ್ತಾನ ಅನುಸರಿಸುತ್ತಿರುವ ವಿಳಂಬ ಧೋರಣೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2008ರ ನ.26ರಂದು ಮುಂಬೈ ನಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ಮೃತಪಟ್ಟ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ನಂತರ ಮಾತನಾಡಿದ ರಾಜನಾಥ್...