Share with your friends

  • By E-Mail
To :
Your Name :
Your E-Mail :
Link :
ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಸರಿಯಲ್ಲ: ಸಂತೋಷ್ ಹೆಗ್ಡೆ

ಕರ್ನಾಟಕ ಲೋಕಾಯುಕ್ತ ಕಾಯ್ದೆ ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ಸಮರ್ಪಕವಾದ ಕಾಯ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ತಿದ್ದುಪಡಿ ತರುವ ಪ್ರಯತ್ನ ನಡೆಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ...