Share with your friends

  • By E-Mail
To :
Your Name :
Your E-Mail :
Link :
ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ: ಕೇಂದ್ರ ಸಚಿವೆ ಸಾದ್ವಿ ವಿರುದ್ಧ ಆಕ್ರೋಶ

ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ. ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...