Share with your friends

  • By E-Mail
To :
Your Name :
Your E-Mail :
Link :
ಅಧಿವೇಶನದೊಳಗೆ ಡಿ.ಕೆ.ಶಿ ರಾಜೀನಾಮೆ ಕೇಳಲಾಗುವುದು: ಬಿಜೆಪಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಮಂಡಲ ಅಧಿವೇಶನಕ್ಕೂ ಮೊದಲು ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಕೇಳುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮದ ಬಗ್ಗೆ ಮಾಹಿತಿ ಸಿಗುತ್ತಿದೆ. ಕಳಂಕಿತ ನಾಲ್ವರು ಸಚಿವರ...