'ಚುನಾವಣಾ ಪ್ರಚಾರ'ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ. ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಕೋಲಾಹಲ ಉಂಟುಮಾಡಿದ...