ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯ್ಯದ್ ಹಮ್ಮಿಕೊಂಡಿರುವ ರ್ಯಾಲಿಗೆ ಅಲ್ಲಿನ ಸರ್ಕಾರ ಅನುಮತಿ ನೀಡಿರುವುದು ಭಾರತದ ಕೆಂಗಣ್ಣಿಗೆ ಗುರಿಯಾಗಿದ್ದು, ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಉಗ್ರ ಹಫೀಜ್ ಸಯ್ಯದ್ ರ್ಯಾಲಿಗೆ ಅನುಮತಿ ನೀಡುವ ಮೂಲಕ ಜಾಗತಿಕವಾಗಿ ಭಯೋತ್ಪಾದನೆ ವಿರುದ್ಧ ಇರುವ ಅಭಿಪ್ರಾಯವನ್ನು ಪಾಕಿಸ್ತಾನ...