ಜಾರ್ಖಂಡ್ ನ ಸಿಂಗಭೂಮ್ ಜಿಲ್ಲೆಯ ನಕ್ಸಲರು ಗಣಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಅಪಹರಿಸಿದ್ದಾರೆ ಎಂದು ಶಂಕಿಸಲಾಗಿದೆ. ಸಿಂಗಭೂಮ್ ಜಿಲ್ಲೆಯ ಎಸ್.ಪಿ ನರೇಂದ್ರ ಕುಮಾರ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಡಿ.4ರ ಸಂಜೆ ಗಣಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಅಪಹರಣ ಮಾಡಿದ್ದಾರೆ...