ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉಗ್ರರ ಚಟುವಟಿಕೆಗಳು ಹೆಚ್ಚಾಗತೊಡಗಿವೆ ಎಂಬ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಜಾರ್ಖಂಡ್ನ ರಾಮ್ಗಡದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾವು ಕಳೆದ 10 ವರ್ಷಗಳ ಕಾಲ...