Share with your friends

  • By E-Mail
To :
Your Name :
Your E-Mail :
Link :
ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆಗೆ ಖಂಡನೆ: ಸಂಸತ್ ಕಲಾಪ ಮುಂದೂಡಿಕೆ

ದೆಹಲಿ ಸರ್ಕಾರ ರಚನೆ ಕುರಿತಂತೆ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆ ಕುರಿತಾದ ಗೊಂದಲ ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿದ್ದು, ಯಾವುದೇ ಕಲಾಪವೂ ನಡೆಯಲಿಲ್ಲ. ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಸಚಿವೆ ರಾಜೀನಾಮೆ ನೀಡಬೇಕು ಎಂಬುದು...