'ಭಗವದ್ಗೀತೆ'ಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪ್ರಸ್ತಾವನೆಗೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಭಾರತ ಜಾತ್ಯಾತೀತ ರಾಷ್ಟ್ರವಾಗಿರುವುದರಿಂದ ಭಾರತದಲ್ಲಿ ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬಾರದು ಎಂದು ಕರುಣಾನಿಧಿ ಹೇಳಿದ್ದಾರೆ. ಸಂವಿಧಾನದಲ್ಲಿ ಭಾರತ...