Share with your friends

  • By E-Mail
To :
Your Name :
Your E-Mail :
Link :
ಸದನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಪ್ರತಿಧ್ವನಿ: ಕಲಾಪ ಮುಂದೂಡಿಕೆ

ವಿಧಾನಮಂಡಲ ಅಧಿವೇಶ ಆರಂಭವಾದ ಮೊದಲನ್ ದಿನವೇ ರಾಜ್ಯ ಸರ್ಕಾರ ವಿಪಕ್ಷಗಳ ಪ್ರತಿಭಟನೆ ಎದುರಿಸಬೇಕಾಯಿತು. ಸದನದಲ್ಲಿ ಗದ್ದಲ-ಕೋಲಾಲ ಆರಂಭವಾಗಿ ಕಲಾಪವನ್ನು ಮುಂದೂಡಲಾಯಿತು. ಕಬ್ಬು ಬೆಳೆಗಾರರ ಸಮಸ್ಯೆ, ಕಳಂಕಿತ ಸಚಿವರ ರಾಜೀನಾಮೆಗೆ ಸಂಬಂಧಿಸಿದಂತೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೋರಿದ ಪ್ರತಿಪಕ್ಷ ಬಿಜೆಪಿ ಪ್ರಸ್ತಾಪಿಸಿದ ವಿಷಯ...