'ಭಗವದ್ಗೀತೆ'ಗೆ ರಾಷ್ಟ್ರೀಯ ಗ್ರಂಥವಾಗಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಬೇಡಿಕೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ವ್ಯಕ್ತಪಡಿಸಿದೆ. ಸುಷ್ಮಾ ಸ್ವರಾಜ್ ಹೇಳಿಕೆ ಬಗ್ಗೆ ಡಿ.10ರಂದು ಪ್ರತಿಕ್ರಿಯಿಸಿರುವ ವಿಶ್ವಹಿಂದೂ ಪರಿಷತ್ ನ ಮುಖಂಡರೊಬ್ಬರು, ಭಗವದ್ಗೀತೆ ಭಾರತದ ರಾಷ್ಟ್ರೀಯ ಗ್ರಂಥವಾಗಬೇಕು ಎಂದಿದ್ದಾರೆ. ಗೀತೆ ಪ್ರಪಂಚದಲ್ಲೇ...