Share with your friends

  • By E-Mail
To :
Your Name :
Your E-Mail :
Link :
ಜಮ್ಮು-ಕಾಶ್ಮೀರದ ಜಾತ್ಯಾತೀತ ಗುಣ ಉಳಿಸಲು ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

'ಜಮ್ಮು-ಕಾಶ್ಮೀರ'ದಲ್ಲಿ ಜನಪರ ಯೋಜನೆಗಳನ್ನು ಜಾರಿ ಮಾಡದೇ ಇರುವುದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ನೊಂದಿಗಿನ ಮೈತ್ರಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಡಿ.10ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡ ಸೋನಿಯಾ ಗಾಂಧಿ, ರಾಜ್ಯದಲ್ಲಿ ಜನಪರ ಯೋಜನೆಗಳನ್ನು...