ಭೂಗತ ಪಾತಕಿ, ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾದ ದಾವೂದ್ ಇಬ್ರಾಹಿಂನನ್ನು ಮುಗಿಸಿಬಿಡಲು ಸಿದ್ಧತೆ ನಡೆಸಿದ್ದ ಭಾರತ, ಕೊನೇ ಕ್ಷಣದಲ್ಲಿ ಈ ದಿಟ್ಟ ಕ್ರಮದಿಂದ ಹಿಂದೆ ಸರಿಯಿತು ಎಂಬ ಅಚ್ಚರಿಯ ಸ್ಫೋಟಕ ಸಂಗತಿ ಬಯಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 13ರಂದು ಅತ್ಯಂತ ರಹಸ್ಯವಾಗಿ...