'ಉತ್ತರ ಪ್ರದೇಶ'ದ ಆಗ್ರಾದಲ್ಲಿ ನಡೆದ ಮರುಮತಾಂತರದ ವಿಷಯದ ಬಗ್ಗೆ ಸಂಸತ್ ನಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಗದ್ದಲ ಮುಂದುವರೆಸಿವೆ. ಮರುಮತಾಂತರದ ಬಗ್ಗೆ ಕೋಲಾಹಲ ಸೃಷ್ಠಿಸಿರುವ ಸಂಸತ್ ಸದಸ್ಯರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ....