'ಸಿಡ್ನಿ', ಪಾಕಿಸ್ತಾನದಲ್ಲಿ ಉಗ್ರರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೂ ಎಚ್ಚರಿಕೆ ನೀಡಿದೆ. ಎಲ್ಲಾ ರಾಜ್ಯಗಳ ಡಿಜಿಪಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಸಿಡ್ನಿ ಹಾಗೂ ಪೇಶಾವರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು...