'ಭಯೋತ್ಪಾದನೆ' ವಿರುದ್ಧ ಹೋರಾಡುವುದಾಗಿ ಪಣತೊಟ್ಟಿರುವ ಪಾಕಿಸ್ತಾನಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಸವಾಲು ಹಾಕಿದ್ದು, "ನೀವು ನಿಜವಾಗಿಯೂ ಭಯೋತ್ಪಾದನೆ ವಿರುದ್ಧ ಹೋರಾಡುವುದೇ ಆದರೆ ಉಗ್ರ ಸಯ್ಯದ್ ಹಫೀಜ್ ಹಾಗೂ ದಾವೂದ್ ಇಬ್ರಾಹಿಂ ನನ್ನು ನಮ್ಮ ವಶಕ್ಕೆ ಒಪ್ಪಿಸಿ" ಎಂದು ಹೇಳಿದ್ದಾರೆ. ಡಿ.18ರ ಸಂಸತ್...