Share with your friends

  • By E-Mail
To :
Your Name :
Your E-Mail :
Link :
ಮುಂಬೈ ದಾಳಿ ಉಗ್ರನಿಗೆ ಜಾಮೀನು ನೀಡಿರುವುದಕ್ಕೆ ಭಾರತ ಸರ್ಕಾರದಿಂದ ಆಕ್ಷೇಪ

'ಮುಂಬೈ ದಾಳಿ'ಯ ಆರೋಪಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಜಾಕೀರ್ ರೆಹಮಾನ್ ಲಖ್ವಿಗೆ ಪಾಕಿಸ್ತಾನ ಕೋರ್ಟ್ ಜಾಮೀನು ಮಂಜೂರು ಮಾಡಿರುವುದಕ್ಕೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಉಗ್ರ ಲಖ್ವಿಯನ್ನು ಜಾಮೀನು ಆಧಾರದಲ್ಲಿ ಬಿಡುಗಡೆ ಮಾಡಿರುವುದರಿಂದ ಪಾಕಿಸ್ತಾನ ಭಯೋತ್ಪಾದನೆ ವಿರುದ್ಧ ಹೋರಾಡುವುದಾಗಿ ನೀಡಿದ್ದ ಹೇಳಿಕೆ...