'ಬೆಳಗಾವಿ'ಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳು ನಡೆದ ಅಧಿವೇಶನ ಸಮಾಧಾನಕರವಾಗಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ.20ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ವಿಧಾನಸಭೆಯ ಕಾರ್ಯಕಲಾಪಗಳು ತೃಪ್ತಿ ತರುವ ನಿಟ್ಟಿನಲ್ಲಿ ಜರುಗಲಿಲ್ಲ ಎಂಬ ನೋವು...