Share with your friends

  • By E-Mail
To :
Your Name :
Your E-Mail :
Link :
ಭಾರತ ಹಿಂದೂ ರಾಷ್ಟ್ರವೆಂಬ ಭಾಗವತ್ ಹೇಳಿಕೆಗೆ ಸಂಸತ್ ನಲ್ಲಿ ಪ್ರತಿಭಟನೆ

ಡಿ.22ರ ಸಂಸತ್ ಕಲಾಪದಲ್ಲಿ ವಿರೋಧ ಪಕ್ಷಗಳು ಕೋಲಾಹಲವೆಬ್ಬಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಮರುಮತಾಂತರವನ್ನು ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ವಿರೋಧಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣ ಮೂಲ...