'ಬಿಹಾರ'ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಾರ್ಖಂಡ್ ನಲ್ಲಿ ಬುಡಕಟ್ಟು ಜನಾಂಗಕ್ಕೆ ಸೇರದ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಕ್ರಮಕ್ಕೆ ನಿತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರದ ರಘುಬರ್ ದಾಸ್...