Share with your friends

  • By E-Mail
To :
Your Name :
Your E-Mail :
Link :
ಘರ್ ವಾಪಸಿ ಮತಾಂತರವಾಗುವುದಿಲ್ಲ: ಪ್ರವೀಣ್ ತೊಗಾಡಿಯಾ

ಅನ್ಯಧರ್ಮೀಯರನ್ನು ಮಾತೃಧರ್ಮಕ್ಕೆ ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ವಿ.ಹೆಚ್.ಪಿ ಮುಖಂಡ ಪ್ರವೀಣ್ ತೊಗಾಡಿಯಾ, ದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ನಡೆದ ವಿ.ಹೆಚ್.ಪಿ ಸಭೆ ಬಳಿಕ ಮಾತನಾಡಿದ ತೊಗಾಡಿಯಾ, ನಾವು ಮತಾಂತರವನ್ನು ವಿರೋಧಿಸುತ್ತೇವೆ....